Showing posts with label MV Pratibha. Show all posts
Showing posts with label MV Pratibha. Show all posts

Sunday, January 31, 2016

ಸಹಬಾಳ್ವೆ ಸಾಗರ

ಮಂಗಳೂರಿನಲ್ಲಿ ನಡೆದ 'ಸಹಬಾಳ್ವೆ ಸಾಗರ' ಕಾರ್ಯಕ್ರಮದಲ್ಲಿ ಯೋಗೇಂದ್ರ ಯಾದವ್ ಮಾತನಾಡುತ್ತಾ, 'ಕೋಮುವಾದವನ್ನು ಎದುರಿಸಲು ಹೊಸ ಭಾಷೆಯನ್ನು ಕಂಡುಕೊಳ್ಳಬೇಕಾಗಿದೆ' ಎಂದರು. ಸಮಾರಂಭದ ಕೊನೆಯಲ್ಪಿ ಪ್ರದರ್ಶನಗೊಂಡ ಪ್ರತಿಭಾ ನಿರ್ದೇಶನದ,'ಕೊಂದವರ್ಯಾರು' ನಾಟಕ. ಯೋಗೇಂದ್ರ ಅವರು ಎತ್ತಿದ್ದ ಪ್ರಶ್ನೆಗೆ ಉತ್ತರದಂತಿತ್ತು.